ಆದರೂ ಅವರು ತಮ್ಮನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮನೆಯವರ ದುರ್ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರಿಯದಲ್ಲಿ ಅಶೇರ ವಿಗ್ರಹಸ್ಥಂಭವು ಇನ್ನೂ ಉಳಿದಿತ್ತು.