ಆದರೆ, “ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆ ಮಾಡಿದ ಪಾಪದ ನಿಮಿತ್ತ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು,” ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಸರ್ವೇಶ್ವರನ ಆಜ್ಞೆಯನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.
Go to Home Page