ಇದಲ್ಲದೆ, ಉಪ್ಪಿನ ಕಣಿವೆಯಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು ಅವರಿಂದ ‘ಸೆಲ’ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.