kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

14ನೇ ಅಧ್ಯಾಯ

,
???en_US.statement???   14

ಇದಲ್ಲದೆ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಸಿಕ್ಕಿದ ಎಲ್ಲಾ ಬೆಳ್ಳಿ ಬಂಗಾರವನ್ನೂ ಪಾತ್ರೆಗಳನ್ನೂ ತೆಗೆದುಕೊಂಡು, ಕೆಲವರನ್ನು ಒತ್ತೆಯಾಳುಗಳಾಗಿ ಸೆರೆಹಿಡಿದು, ಸಮಾರಿಯಕ್ಕೆ ಹಿಂದಿರುಗಿದನು.

Go to Home Page