ಇದಲ್ಲದೆ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಸಿಕ್ಕಿದ ಎಲ್ಲಾ ಬೆಳ್ಳಿ ಬಂಗಾರವನ್ನೂ ಪಾತ್ರೆಗಳನ್ನೂ ತೆಗೆದುಕೊಂಡು, ಕೆಲವರನ್ನು ಒತ್ತೆಯಾಳುಗಳಾಗಿ ಸೆರೆಹಿಡಿದು, ಸಮಾರಿಯಕ್ಕೆ ಹಿಂದಿರುಗಿದನು.