ಗಾದಿಯ ಮಗ ಮೆನಹೇಮನೆಂಬವನು ತಿರ್ಚದಿಂದ ಸಮಾರಿಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗ ಶಲ್ಲೂಮನನ್ನು ಕೊಂದು ಅವನ ಸ್ಥಾನದಲ್ಲಿ ತಾನೇ ಅರಸನಾದನು.