ತಾನು ತಂದ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಸಮರ್ಪಿಸಿ ಶಾಂತಿಸಮಾಧಾನ ಬಲಿಗಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿಮುಕಿಸಿದನು.