ತಮ್ಮ ಗಂಡುಹೆಣ್ಣು ಮಕ್ಕಳನ್ನು ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದರು. ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟವುಗಳನ್ನು ಮಾಡಿದರು. ಕಣಿಹೇಳುವುದು, ಯಂತ್ರಮಂತ್ರಗಳನ್ನು ಮಾಡುವುದು, ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನೇ ಮಾರಿಬಿಟ್ಟು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದರು.