ಇಸ್ರಯೇಲ್ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ, ಇಸ್ರಯೇಲರು ನೆಬಾಟನ ಮಗ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಸರ್ವೇಶ್ವರನ ಭಕ್ತಿಮಾರ್ಗದಿಂದ ತಪ್ಪಿಸಿ ಮಹಾಪಾಪಕ್ಕೆ ಒಳಪಡಿಸಿದನು.