kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

17ನೇ ಅಧ್ಯಾಯ

,
ವಚನ   21

ಇಸ್ರಯೇಲ್ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ, ಇಸ್ರಯೇಲರು ನೆಬಾಟನ ಮಗ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಸರ್ವೇಶ್ವರನ ಭಕ್ತಿಮಾರ್ಗದಿಂದ ತಪ್ಪಿಸಿ ಮಹಾಪಾಪಕ್ಕೆ ಒಳಪಡಿಸಿದನು.

Go to Home Page