ಅವರಿಗೆ ಆರಂಭದಲ್ಲಿ ಸರ್ವೇಶ್ವರನಲ್ಲಿ ಭಯಭಕ್ತಿ ಇರಲಿಲ್ಲ. ಆದ್ದರಿಂದ ಸರ್ವೇಶ್ವರ ಸಿಂಹಗಳನ್ನು ಕಳುಹಿಸಿದರು; ಅವು ಅವರಲ್ಲಿ ಅನೇಕರನ್ನು ಕೊಂದವು.