ಸರ್ವೇಶ್ವರ ಇವನ ಸಂಗಡ ಇದ್ದುದರಿಂದ ಎಲ್ಲಿಗೆ ಹೋದರೂ ಕೃತಾರ್ಥನಾಗಿ ಬರುತ್ತಿದ್ದನು. ಇವನು ಅಸ್ಸೀರಿಯದ ಅರಸನಿಗೆ ವಿರುದ್ಧ ದಂಗೆಯೆದ್ದು ಸ್ವತಂತ್ರನಾದನು.