ತಾನು ಸರ್ವೇಶ್ವರನ ಆಲಯದ ಕದಗಳಿಗೂ ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದುಕೊಂಡು ಅಸ್ಸೀರಿಯದ ಅರಸನಿಗೆ ಕಳುಹಿಸಿದನು.