ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಹಿರಿಯ ಯಾಜಕರು, ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಹೋಗಿ,