“ಅಸ್ಸೀರಿಯದ ಅರಸನನ್ನು ಕುರಿತು ಸರ್ವೇಶ್ವರ ಹೇಳಿರುವ ಮಾತಿದು: ‘ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದರತ್ತ ಬಾಣವನ್ನೆಸೆಯುವುದಿಲ್ಲ, ಕವಚಧಾರಿಗಳನ್ನು ಕಳುಹಿಸುವುದಿಲ್ಲ. ಅದರ ಆಕ್ರಮಣಕ್ಕಾಗಿ ಮಣ್ಣುದಿಬ್ಬಗಳನ್ನು ಎಬ್ಬಿಸುವುದಿಲ್ಲ.