ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧನೆ ಮಾಡುತ್ತಿರುವಾಗ, ಅದ್ರಮ್ಮೆಲೆಕ್ ಮತ್ತು ಸರೆಚೆರ್ ಎಂಬವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಪಲಾಯನ ಗೈದರು. ಅವನ ಸ್ಥಾನದಲ್ಲಿ ಅವನ ಮಗ ಏಸರ್ ಹದ್ದೋನನು ಅರಸನಾದನು.