“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.