ಸರ್ವೇಶ್ವರಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.