kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಪೂರ್ವಕಾಲದ ಇತಿಹಾಸ

,

4ನೇ ಅಧ್ಯಾಯ

,
ವಚನ   10

ಆದರೆ ಯಾಬೇಚ, “ಸರ್ವೇಶ್ವರಾ, ನನ್ನನ್ನು ಆಶೀರ್ವದಿಸಿರಿ, ನನ್ನ ಭೂಮಿಯನ್ನು ವಿಸ್ತರಿಸಿರಿ. ನನ್ನೊಡನೆ ಇದ್ದು ನನಗೆ ನೋವನ್ನುಂಟುಮಾಡುವ ಎಲ್ಲಾ ದುಷ್ಟಶಕ್ತಿಗಳಿಂದ ನನ್ನನ್ನು ಕಾಪಾಡಿ,” ಎಂದು ಸರ್ವೇಶ್ಚರನಿಗೆ ಪ್ರಾರ್ಥಿಸಿದನು. ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಆಲಿಸಿ, ಕೇಳಿದ್ದನ್ನು ದಯಪಾಲಿಸಿದರು.

Go to Home Page