ಪ್ರಸಿದ್ಧರಾದ ಮೂವರು ರಣವೀರರು ಫಿಲಿಷ್ಟಿಯರ ಪಾಳೆಯವನ್ನು ಹಾದುಹೋಗಿ ಬಾವಿಯಿಂದ ನೀರನ್ನು ಸೇದಿಕೊಂಡು ದಾವೀದನಿಗೆ ತಂದುಕೊಟ್ಟರು. “ನಾನು ಈ ನೀರನ್ನು ಎಂದೆಂದಿಗೂ ಕುಡಿಯಬಾರದು. ಇದನ್ನು ಕುಡಿದರೆ, ತಮ್ಮ ಪ್ರಾಣಗಳನ್ನೇ ಪಣವಾಗಿಟ್ಟ ಈ ಮೂವರ ರಕ್ತವನ್ನು ಕುಡಿದಂತಾಗುವುದು,” ಎಂದು ಹೇಳಿ,