ಅರಸ ಸೌಲನಿಗೆ ವಿರುದ್ಧ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಹೋಗುತ್ತಿದ್ದಾಗ ಮನಸ್ಸೆ ಗೋತ್ರದ ಕೆಲವು ಜನ ಸೈನಿಕರು ಬಂದು ದಾವೀದನ ಪಕ್ಷದಲ್ಲಿ ಸೇರಿಕೊಂಡರು. ದಾವೀದನು ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಲಿಲ್ಲ. ತನ್ನ ಮೊದಲಿನ ಯಜಮಾನ ಸೌಲನಿಗೆ ತಮ್ಮನ್ನು ಹಿಡಿದುಕೊಡಬಹುದೆಂಬ ಭಯ ಫಿಲಿಷ್ಟಿಯ ರಾಜರುಗಳಿಗೆ ಇದ್ದುದರಿಂದ ಅವರು ಅವನನ್ನು ಚಿಕ್ಲಗಿಗೆ ಹಿಂದಕ್ಕೆ ಕಳುಹಿಸಿದರು.
Go to Home Page