ಆ ಸ್ಥಳಕ್ಕೆ ಅಂದಿನಿಂದ ‘ಪೆರೆಚ್ ಉಜ್ಜ’ ಎಂಬ ಹೆಸರು ಬಂತು. ಸರ್ವೇಶ್ವರ ಕೋಪದಿಂದ ಉಜ್ಜನನ್ನು ಶಿಕ್ಷಿಸಿದ್ದಕ್ಕಾಗಿ ದಾವೀದನು ಭಯದಿಂದ ಕಂಗೆಟ್ಟನು.