ಸರ್ವೇಶ್ವರನ ಭಯದಿಂದ ದಾವೀದನು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ಈಗ ಹೇಗೆ ತಾನೆ ತೆಗೆದುಕೊಂಡು ಹೋಗಲಿ?” ಎಂದು ಕಳವಳಪಟ್ಟನು.