ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಬಲಿಪೀಠದ ಮೇಲೆ ಪ್ರತೀದಿನ ಮುಂಜಾನೆ ಹಾಗು ಸಂಜೆ ದಹನಬಲಿಯರ್ಪಿಸಬೇಕಾಗಿ ಇತ್ತು.