(ತೋವಿಗೂ ಹದರೆಜೆರನಿಗೂ ವಿರೋಧವಿತ್ತು). ದಾವೀದನು ಹದರೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ವಿಧವಿಧವಾದ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.
Go to Home Page