ಅರಸ ದಾವೀದನು ಕಾಣಿಕೆಗಳನ್ನು ಮಾತ್ರವಲ್ಲದೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದ ಕಿತ್ತುಕೊಂಡ ಬೆಳ್ಳಿಬಂಗಾರವನ್ನೂ ಸರ್ವೇಶ್ವರನಿಗೆ ಪ್ರತಿಷ್ಠಾಪಿಸಿದನು.