ಯೆಹೋಯಾದಾವನ ಮಗ ಬಿನಾಯನು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.