ಆದುದರಿಂದ ಹಾನೂನನು ದಾವೀದನ ಸೈನಿಕರನ್ನು ಬಂಧಿಸಿದನು. ಗಡ್ಡದ ಅರ್ಧಭಾಗವನ್ನು ಬೋಳಿಸಿ ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.