ಆದರೂ ದಾವೀದನು ಸರ್ವೇಶ್ವರನ ದೂತ ಹಿಡಿದಿದ್ದ ಕತ್ತಿಗೆ ಹೆದರಿ, ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಬಲಿಯರ್ಪಿಸಿದನು.