ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.
Go to Home Page