kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಪೂರ್ವಕಾಲದ ಇತಿಹಾಸ

,

28ನೇ ಅಧ್ಯಾಯ

,
ವಚನ   21

ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ಅಗತ್ಯವಾದ ಎಲ್ಲ ದೇವಾಲಯ ಸಂಬಂಧ ಕೆಲಸವನ್ನು ಮಾಡುವುದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನೂ ಜಾಣತನದಿಂದ ಮಾಡುವುದಕ್ಕೆ ಸಿದ್ಧಮನಸ್ಸುಳ್ಳವರು ನಿನ್ನ ಹತ್ತಿರ ಇದ್ದಾರೆ. ಅಧಿಪತಿಗಳೂ ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ವಿಧೇಯರಾಗಿರುವರು,” ಎಂದು ಹೇಳಿದನು.

Go to Home Page