ದಾವೀದನು ದೇವರ ಮಂಜೂಷವನ್ನು, ಈಗಾಗಲೇ ಕಿರ್ಯತ್ಯಾರೀಮಿನಿಂದ ತಾನು ಜೆರುಸಲೇಮಿನಲ್ಲಿ ಅದಕ್ಕೋಸ್ಕರ ಸಿದ್ಧಮಾಡಿದ್ದ ಗುಡಾರಕ್ಕೆ, ತೆಗೆದುಕೊಂಡು ಬಂದಿದ್ದನು.