ಅರಸ ರೆಹಬ್ಬಾಮನು ಅವುಗಳಿಗೆ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.