ಯೆಹೂದ್ಯರು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಸರ್ವೇಶ್ವರನಿಗೆ ಅಭಿಮುಖರಾಗಿ ಮೊರೆಯಿಟ್ಟರು; ಯಾಜಕರು ಕಹಳೆಗಳನ್ನು ಊದಿದರು.