ಸರ್ವೇಶ್ವರನ ಅನುಗ್ರಹದಿಂದ ಶತ್ರುಭಯ ತಪ್ಪಿ, ಆ ವರ್ಷಗಳಲ್ಲಿ ಯಾವ ಯುದ್ಧವೂ ಇಲ್ಲದೆ, ನಾಡಿನಲ್ಲಿ ಸಮಾಧಾನವಿದ್ದುದರಿಂದ ಇವನು ಜುದೇಯದಲ್ಲಿ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.