ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು. ಮೀಕಾಯೆಹುವು,