ದೂತರು ಬಂದು ಯೆಹೋಷಾಫಾಟನಿಗೆ, “ಮಹಾಸೈನ್ಯ ಸಮೂಹವೊಂದು ನಿನಗೆ ವಿರೋಧವಾಗಿ ಲವಣಸಮುದ್ರದ ಆಚೆಯಲ್ಲಿರುವ ಆರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ ಏಂಗೆದಿಯೆನಿಸಿಕೊಳ್ಳುವ ಹಚೆಚೋನ್ತಾಮಾರಿನಲ್ಲಿ ಇರುತ್ತಾರೆ,” ಎಂದು ತಿಳಿಸಿದರು.