ಈ ಸಾರಿ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಜೆರುಸಲೇಮಿನವರೇ, ಸುಮ್ಮನೆ ನಿಂತುಕೊಂಡು ಸರ್ವೇಶ್ವರ ನಿಮಗಾಗಿ ನಡೆಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿ, ಕಳವಳಗೊಳ್ಳಬೇಡಿ. ನಾಳೆ ಅವರೆದುರಿಗೆ ಹೊರಡಿರಿ; ಸರ್ವೇಶ್ವರ ನಿಮ್ಮೊಂದಿಗೆ ಇರುವರು!” ಎಂದು ಹೇಳಿದನು.