ಆಮೇಲೆ ಜನರ ಸಮ್ಮತಿಯಿಂದ ಸರ್ವೇಶ್ವರನಿಗಾಗಿ ಗಾಯನಮಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡನು. ಅವರಿಗೆ, “ಪರಿಶುದ್ಧತ್ವವೆಂಬ ಭೂಷಣದೊಡನೆ ಯೋಧರ ಮುಂದೆ ಹೋಗುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಮಾಡಿರಿ, ಅವರ ಅಚಲಪ್ರೀತಿ ಶಾಶ್ವತ’ ಎಂದು ಭಜಿಸಿರಿ,” ಎಂಬುದಾಗಿ ಆಜ್ಞಾಪಿಸಿದನು.