ನಾಲ್ಕನೆಯ ದಿನದಲ್ಲಿ ಬೆರಾಕ ಕಣಿವೆಗೆ ಕೂಡಿಬಂದರು. ಅಲ್ಲಿ ಅವರು ಸರ್ವೇಶ್ವರನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ‘ಬೆರಾಕ ಕಣಿವೆ’ ಎಂಬ ಹೆಸರಿದೆ.