ಆದರೂ ಆ ಲೇವಿಯರು ಅವಸರಪಡಲಿಲ್ಲ. ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ, “ಸರ್ವೇಶ್ವರನ ದಾಸನಾದ ಮೋಶೆಯ ವಿಧಿಗನುಸಾರ ಇಸ್ರಯೇಲ್ ಸಮಾಜದವರೆಲ್ಲರು ದೇವದರ್ಶನದ ಗುಡಾರಕ್ಕೆ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಜೆರುಸಲೇಮಿನ ಜನರಿಂದಲೂ ವಸೂಲಿ ಮಾಡುವಂತೆ ನೀನೇಕೆ ನೋಡಿಕೊಳ್ಳಲಿಲ್ಲ?
Go to Home Page