ಪೆಟ್ಟಿಗೆ ತುಂಬಾ ಹಣವಿರುತ್ತದೆಂದು ಕಂಡುಬಂದಾಗಲೆಲ್ಲಾ ಲೇವಿಯರು ಪೆಟ್ಟಿಗೆಯನ್ನು ಆಸ್ಥಾನದ ಅಧಿಕಾರಿಗಳ ಬಳಿಗೆ ತರುತ್ತಿದ್ದರು. ಆಗ ಅರಸನ ಕಾರ್ಯದರ್ಶಿಯೂ ಮಹಾಯಾಜಕನ ಪ್ರತಿನಿಧಿಯೂ ಬಂದು ಅದನ್ನು ತೆರವು ಮಾಡಿ ಮತ್ತೆ ಅದರ ಸ್ಥಳದಲ್ಲಿಡುತ್ತಿದ್ದರು. ಅವರು ಪ್ರತಿದಿನವೂ ಈ ಪ್ರಕಾರ ಮಾಡುತ್ತಿದ್ದುದರಿಂದ ಬಹಳ ಹಣವನ್ನು ಸಂಗ್ರಹಿಸಲಾಯಿತು.
Go to Home Page