ಕೆಲಸ ಮಾಡುವವರು ಬಹು ಶ್ರಮವಹಿಸಿದ್ದರಿಂದ ದುರಸ್ತಿ ಕೆಲಸ ಮುಂದುವರೆಯಿತು. ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು.