ಆದರೆ ‘ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆ ಮಾಡಿದ ಪಾಪಕ್ಕೆ ಮಕ್ಕಳಿಗಾಗಲಿ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು’ ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಸರ್ವೇಶ್ವರನ ಅಪ್ಪಣೆಯನ್ನು ನೆನಪುಮಾಡಿಕೊಂಡು, ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.
Go to Home Page