kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

25ನೇ ಅಧ್ಯಾಯ

,
???en_US.statement???   4

ಆದರೆ ‘ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆ ಮಾಡಿದ ಪಾಪಕ್ಕೆ ಮಕ್ಕಳಿಗಾಗಲಿ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು’ ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಸರ್ವೇಶ್ವರನ ಅಪ್ಪಣೆಯನ್ನು ನೆನಪುಮಾಡಿಕೊಂಡು, ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.

Go to Home Page