ನೀವೇ ಹೋಗಿ ಕಾರ್ಯವನ್ನು ನಿರ್ವಹಿಸಿರಿ. ಧೈರ್ಯದಿಂದ ಯುದ್ಧಮಾಡಿ. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನಿಮ್ಮನ್ನು ಅಪಜಯಗೊಳಿಸುವರು. ಜಯಾಪಜಯಗಳನ್ನು ನೀಡಲು ಅವರು ಶಕ್ತರು ಆಗಿರುತ್ತಾರಲ್ಲವೆ?” ಎಂದನು.