ಆಗ ಸರ್ವೇಶ್ವರ ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ, “ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಹೇಳಿಸಿದರು.