kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

25ನೇ ಅಧ್ಯಾಯ

,
???en_US.statement???   15

ಆಗ ಸರ್ವೇಶ್ವರ ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ, “ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಹೇಳಿಸಿದರು.

Go to Home Page