ಇದಲ್ಲದೆ, ಅವನು ಓಬೇದೆದೋಮನ ವಶದಲ್ಲಿದ್ದ ದೇವಾಲಯದ ಎಲ್ಲ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ಅರಮನೆಯ ಭಂಡಾರಗಳಲ್ಲಿದ್ದುದೆಲ್ಲವನ್ನೂ ತೆಗೆದುಕೊಂಡು, ಹೊಣೆಗಾರರನ್ನಾಗಿ ಕೆಲವರನ್ನು ಸೆರೆಹಿಡಿದು ಸಮಾರಿಯಕ್ಕೆ ಹಿಂದಿರುಗಿದನು.