kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

26ನೇ ಅಧ್ಯಾಯ

,
ವಚನ   11

ಇದಲ್ಲದೆ, ಯುದ್ಧಕ್ಕೆ ಬೇಕಾದ ಸೈನ್ಯವೂ ಉಜ್ಜೀಯನಿಗಿತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ, ಇವರು ಅರಸನ ಸರದಾರರಲ್ಲಿ ಒಬ್ಬನಾದ ಹನನ್ಯನ ಆಜ್ಞಾನುಸಾರ, ಅವನ ಪಟ್ಟಿಯನ್ನು ಬರೆದಿದ್ದರು. ಆಯಾ ಗುಂಪುಗಳು ಪಟ್ಟಿಯ ಕ್ರಮಾನುಸಾರ ಯುದ್ಧಕ್ಕೆ ಹೊರಡುತ್ತಿದ್ದವು.

Go to Home Page